ಗೃಹ ಸಚಿವರು ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ-ಶಾಸಕ ಹರೀಶ್ ಪೂಂಜಾ
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ಫರಂಗಿಪೇಟೆ ಬಳಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ
Read Moreಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ಫರಂಗಿಪೇಟೆ ಬಳಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ
Read Moreಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ಫರಂಗಿಪೇಟೆ ಬಳಿ ನಡೆದಿದ್ದು, ಶಾಸಕರ ಕಾರು ಚಾಲಕ ನವೀನ್ ದೂರಿನ
Read Moreಹೊಸದಿಲ್ಲಿ: ಆಸ್ಟ್ರೇಲಿಯಾದಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪಿಎಚ್ಡಿ ಅಧ್ಯಯನ ನಡೆಸುತ್ತಿದ್ದ ಭಾರತೀಯ ವಿದ್ಯಾರ್ಥಿಯೊಬ್ಬರ ಮೇಲೆ ಅಮಾನುಷ ದಾಳಿ ನಡೆದಿದ್ದು, ಹನ್ನೊಂದು ಬಾರಿ ಚಾಕುವಿನಿಂದ ಇರಿದ ಪ್ರಕರಣ ಬೆಳಕಿಗೆ ಬಂದಿದೆ.
Read Moreಪುತ್ತೂರು: ಜಮೀನಿನಲ್ಲಿ ನಾಟಿ ಮಾಡಿದ್ದ ತೆಂಗು ಹಾಗೂ ಕೊಕ್ಕೋ ಗಿಡಗಳನ್ನು ಕಳವು ಮಾಡಿದ ಘಟನೆ ಬೆಟ್ಟಂಪಾಡಿ ಗ್ರಾಮದ ಕಳೆಂಜಿಯಲ್ಲಿ ನಡೆದಿದೆ. ಬೆಟ್ಟಂಪಾಡಿ ಕಳೆಂಜಿಲ ನಿವಾಸಿ ದೂಮ ಪೂಜಾರಿ
Read Moreನವದೆಹಲಿ: ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯು 2023ರ ಮಾರ್ಚ್ನಲ್ಲಿ ನಡೆಯಲಿದೆ. ಪುರುಷರ ಟೂರ್ನಿಗಿಂತ ಮೊದಲು ನಡೆಯಲಿರುವ ಮಹಿಳಾ ಐಪಿಎಲ್ನಲ್ಲಿ
Read Moreವಿಜಯಪುರ: ‘ಕಾಂಗ್ರೆಸ್ನ ಭಾರತ್ ಜೋಡೊ ಪಾದಯಾತ್ರೆ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರ ಶೂ ಲೇಸ್ ಬಿಚ್ಚಿದಾಗ ರಾಹುಲ್ ಗಾಂಧಿ ಅವರು ಕೆಳಗೆ ಕುಳಿತು ಲೇಸ್ ಕಟ್ಟಿರುವುದು ಇಡೀ
Read Moreನವದೆಹಲಿ: ಮಹಿಳೆಯರ ಕುರಿತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್ ಆಮ್ ಆದ್ಮಿ ಪಕ್ಷದ ಸಂಚಾಲಕ ಗೋಪಾಲ್ ಇಟಾಲಿಯಾ
Read Moreಪುತ್ತೂರು: ಇಲ್ಲಿನ ಜೋಸ್ ಆಲುಕ್ಕಾಸ್ ಚಿನ್ನದ ಮಳಿಗೆ ಪಕ್ಕದಲ್ಲಿ ಕಾರ್ಯಾಚರಿಸುತ್ತಿರುವ ಆಸ್ಕೋ ಹೋಂ ಅಪ್ಲಯನ್ಸಸ್ನಲ್ಲಿ ಗೃಹೋಪಯೋಗಿ ವಸ್ತುಗಳ ಖರೀದಿಗೆ ಸೀಮಿತ ಅವಧಿಯ ಆಫರ್ ಘೋಷಿಸಲಾಗಿದೆ. ವಾಷಿಂಗ್ ಮೆಷಿನ್, ಎ.ಸಿ, ರೆಫ್ರಿಜರೇಟರ್, ಟಿ.ವಿ, ಕೂಲರ್, ಫ್ಯಾನ್ ಮತ್ತಿತರ ಎಲೆಕ್ಟ್ರೋನಿಕ್ಸ್ ಐಟಂಗಳನ್ನು ಖರೀದಿಸುವ ಗ್ರಾಹಕರಿಗೆ ವಿಶೇಷ ಗಿಫ್ಟ್ ನೀಡಲಾಗುತ್ತದೆ. ಮಿಕ್ಸರ್ ಗ್ರೈಂಡರ್, ಕುಕ್ಕರ್ ಮೊದಲಾವುಗಳ ಮೇಲೆ 30% ಡಿಸ್ಕೌಂಟ್ ಆಫರ್ ಪ್ರಕಟಿಸಲಾಗಿದೆ. ವಿವಿಧ ಬಗೆಯ ಸ್ಟೀಲ್ ಪಾತ್ರೆಗಳು ಲಭ್ಯವಿದ್ದು ರೂ.5000/-ಕ್ಕಿಂತ ಮೇಲ್ಪಟ್ಟ ಖರೀದಿಗೆ ಉಚಿತ ಗಿಫ್ಟ್ ನೀಡಲಾಗುತ್ತದೆ. ಎಲ್ಲ ವಿಧದ ಎಲೆಕ್ಟ್ರೋನಿಕ್ಸ್ ಹಾಗೂ ಫರ್ನಿಚರ್ಸ್ ಐಟಂಗಳು ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ಗ್ರಾಹಕರಿಗೆ ಸುಲಭ ಕಂತುಗಳಲ್ಲಿ ಖರೀದಿಸುವ ಅವಕಾಶವನ್ನೂ ಸಂಸ್ಥೆ ಒದಗಿಸುತ್ತಿದೆ. ಗ್ರಾಹಕರಿಗೆ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಲಭ್ಯವಿದ್ದು ಮಳಿಗೆಯಲ್ಲಿ ಗುಣಮಟ್ಟದ ಸೇವೆಯನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ:8971301786, 8971461786, , 9008341786 ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಕೋ ಮಳಿಗೆಯ ಮಾಲಕರು ತಿಳಿಸಿದ್ದಾರೆ.
Read Moreಅಕ್ಟೋಬರ್ 11 ರಂದು ಮಡಿಕೇರಿ ಹಳೆ ಬಸ್ ನಿಲ್ದಾಣ ಬಳಿ ಮನೆಯೊಂದಕ್ಕೆ ನುಗ್ಗಿದ ಕಳ್ಳ ಮಹಿಳೆಯ ಸರ, ಓಲೆ ಕಿತ್ತು ಪರಾರಿಯಾಗಿದ್ದ. ಘಟನೆಯ ಬಳಿಕ ಕಳ್ಳನನ್ನು ಬೆನ್ನಟ್ಟಿದ
Read Moreಕಾವೇರಿ ನದಿಯಲ್ಲಿ ಗುರುವಾರ ಬೆಳಗ್ಗೆ ಪತ್ತೆಯಾದ ಮೃತದೇಹ. 4 ದಿನಗಳಿಂದ ಕಾಣೆಯಾಗಿದ್ದ ವಿನೋದ್. ನಂಜರಾಯಪಟ್ಟಣ ಗ್ರಾ.ಪಂ ವ್ಯಾಪ್ತಿಯ ವಿರುಪಾಕ್ಷಪುರ ನಿವಾಸಿ ಆಟೋ ಚಾಲಕ ವಿನೋದ್ ಕಳೆದ ನಾಲ್ಕು
Read More