Uncategorizedಕ್ರೈಂ

ಕತ್ತಲಾಗುತ್ತಲೇ ಬೆತ್ತಲಾಗುವ ಅಸಾಮಿ…!

ಇವನಿಗೆ ಅದೇನು ರೋಗವೋ ಗೊತ್ತಿಲ್ಲ ಸೂರ್ಯ ಮುಳುಗಿದರೆ ಸಾಕು ಇವನು ತಾನು ಹಾಕಿದ್ದ ಬಟ್ಟೆಯನ್ನೆಲ್ಲಾ ಕಳಚಿ ಕತ್ತಲಲ್ಲಿ ಬೆತ್ತಲೆಯಾಗಿ ನಡೆಯುವ ಅಭ್ಯಾಸವನ್ನು ರೂಡಿಸಿಕೊಂಡಿದ್ದ 25 ರ ಹರೆಯದ

Read More
ಕರಾವಳಿ

 ತ್ಯಾಜ್ಯ ಹಾಕಿದ ಎರಡು ಪ್ರತ್ಯೇಕ ಪ್ರಕರಣ: ಗ್ರಾಪಂನಿಂದ ದಂಡ

ಪುತ್ತೂರು: ಹೊಳೆಗೆ ಮತ್ತು ರಸ್ತೆ ಬದಿಗೆ ತ್ಯಾಜ್ಯ ಹಾಕಿದ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಯ್ಯೂರು ಗ್ರಾಮ ಪಂಚಾಯತ್ ತ್ಯಾಜ್ಯ ಹಾಕಿದವರಿಗೆ ತಲಾ 2 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದ ಘಟನೆ ವರದಿಯಾಗಿದೆ.  ಗ್ರಾಪಂ ವ್ಯಾಪ್ತಿಯ ಮಾಡಾವು ಹೊಳೆಗೆ ಅ.8 ರಂದು ಸಂಜೆ ಕೋಳಿ ತ್ಯಾಜ್ಯ ಹಾಗೂ ಇತರ ಕಸಗಳನ್ನು ಹಾಕುತ್ತಿದ್ದ ಬೆಳ್ಳಾರೆ ಮೂಲದ ವ್ಯಕ್ತಿಯೋರ್ವನನ್ನು ಸಾರ್ವಜನಿಕರ ಮಾಹಿತಿಯಂತೆ ಹಿಡಿದ ಗ್ರಾಪಂ ಅಧಿಕಾರಿಗಳು ಆತನಿಗೆ 2 ಸಾವಿರ ರೂ. ದಂಡ ವಿಧಿಸಿ, ಆತ ಹಾಕಿದ ತ್ಯಾಜ್ಯವನ್ನು ಆತನಲ್ಲೇ ಹೆಕ್ಕಿಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.  ಅ.10 ರಂದು ಬೆಳಿಗ್ಗೆ ಮಾಡಾವು ಸಂತೋಷ್‌ನಗರದಲ್ಲಿ ರಸ್ತೆ ಬದಿಗೆ ಮೀನಿನ ತ್ಯಾಜ್ಯ ಹಾಗೂ ಕಸ ಹಾಕುತ್ತಿದ್ದ ಪುತ್ತೂರು ಕೂರ್ನಡ್ಕದ ವ್ಯಕ್ತಿಯೋರ್ವರನ್ನು ಸಾರ್ವಜನಿಕರ ಮಾಹಿತಿಯಂತೆ ಹಿಡಿದು ಆತನಿಗೂ 2 ಸಾವಿರ ರೂ. ದಂಡ ವಿಧಿಸಿ, ಆತ ಹಾಕಿದ ಕಸವನ್ನು ಆತನಲ್ಲೇ ಹೆಕ್ಕಿಸಿ ಎಚ್ಚರಿಕೆ ನೀಡಿ ಕಳುಹಿದ್ದಾರೆ. ಕಾರ್ಯಾಚರಣೆಯಲ್ಲಿ ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಕೆ, ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಹಾಗೂ ಸದಸ್ಯರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಈ ಎರಡು ಪ್ರಕರಣಗಳಲ್ಲಿ ಸಂಬಂಧಿಸಿದಂತೆ ಸಾರ್ವಜನಿಕರು ಪಂಚಾಯತ್‌ಗೆ ಮಾಹಿತಿಯನ್ನು ನೀಡಿದ್ದರು. ಈ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಕಸ ಹಾಕುತ್ತಿದ್ದವರಿಗೆ ದಂಡನೆ ವಿಧಿಸಿದ್ದಾರೆ. ಆದ್ದರಿಂದ ಎಲ್ಲಾದರೂ ಸಾರ್ವಜನಿಕ ಸ್ಥಳಗಳಿಗೆ, ಹೊಳೆ, ನೀರಿನ ಮೂಲಕ್ಕೆ ತ್ಯಾಜ್ಯ,ಕಸ ಹಾಕುತ್ತಿರುವುದು ಕಂಡು ಬಂದರೆ ತಕ್ಷಣವೇ ಪಂಚಾಯತ್ ಅಧಿಕಾರಿಗಳಿಗೆ ಅಥವಾ ಸದಸ್ಯರುಗಳಿಗೆ ಮಾಹಿತಿ ನೀಡುವಂತೆ ಅಭಿವೃದ್ಧಿ ಅಧಿಕಾರಿ ನಮಿತಾ ಕೆ.ರವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆರಂಭದಲ್ಲಿ 2 ಸಾವಿರ ರೂ.ದಂಡ ವಿಧಿಸಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತೆ ಇಂತಹ ಕೃತ್ಯಗಳು ಕಂಡುಬಂದರೆ 5 ಸಾವಿರ ರೂ.ದಂಡ ವಿಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Read More
ರಾಜ್ಯ

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಅಧಿಕಾರ ಮೊಟಕು ವಿಚಾರ: ಯೂ ಟರ್ನ್ ಹೊಡೆದ ಸರಕಾರ..?

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read More
ರಾಜ್ಯ

ಮುರುಘಾಶ್ರೀಗೆ ಮತ್ತೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿರುವ ಮುರುಘಾಶ್ರೀಗಳಿಗೆ ಜಾಮೀನು ದೊರಕಿಲ್ಲ. ಮತ್ತೆ ಹನ್ನೊಂದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ

Read More
ಸಿನೆಮಾ

ನಾನು ಅಲ್ಲಾಹನ ಬಳಿ ಕ್ಷಮೆ ಕೇಳುತ್ತೇನೆ
ಬೋಜುಪುರಿ ಸಿನಿಮಾ ನಟಿ ಘೋಷಣೆ

ಪುತ್ತೂರು; ನಾನು ಅಕಸ್ಮಿಕವಾಗಿ ಸಿನಿಮಾ ಕ್ಷೆತ್ರಕ್ಕೆ ಕಾಲಿಟ್ಟೆ ಸಾಕಷ್ಟು ಸಾಧನೆಯನ್ನು ಮಾಡಿದ್ದೇನೆ ಆದರೆ ಈಗ ನಾನು ಸಿನಿಮಾ ಕ್ಷೆತ್ರವನ್ನು ಬಿಟ್ಟು ಇಸ್ಲಾಂನ ತತ್ವದಂತೆ ಜೀವನ ನಡೆಸುತ್ತೇನೆ ನಾನು

Read More
Uncategorizedರಾಜ್ಯ

ಸಿದ್ದರಾಮೋತ್ಸವ ಮತ್ತು ಭಾರತ್ ಜೋಡೋ ಯಾತ್ರೆಯಿಂದ ವಿಚಲಿತಗೊಂಡ ರಾಜ್ಯ ಬಿಜೆಪಿ

ಬೆಂಗಳೂರು: ಸಿದ್ದರಾಮೋತ್ಸವ ಮತ್ತು ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆಯಿಂದ ವಿಚಲಿತರಾಗಿರುವ ಕರ್ನಾಟಕ ಬಿಜೆಪಿ ಅಕ್ಟೋಬರ್ 30 ರಂದು ಕಲಬುರಗಿಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಗಳ

Read More
ಜಿಲ್ಲೆ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಾತೃವಿಯೋಗ

ಬಂಟ್ವಾಳ :  ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ

Read More
ಕರಾವಳಿರಾಜಕೀಯ

ಬ್ಲಾಕ್ ಕಾಂಗ್ರೆಸ್ ಸಭೆಗೆ ಶಕುಂತಳಾ ಶೆಟ್ಟಿ ಗೈರು

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅ.10 ರಂದು ನಡೆದ ಸಭೆಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಗೈರಾಗಿದ್ದಾರೆ. ಕೆಲದಿನಗಳ ಹಿಂದೆ ಕಚೇರಿಯಲ್ಲಿ ನಡೆದ ಆಯುಧ ಪೂಜಾ

Read More
ರಾಜಕೀಯ

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ರಿಯಾಝ್

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ರಿಯಾಜ್ ರವರನ್ನು ನೇಮಕ ಮಾಡಲಾಗಿದೆ. ರಿಯಾಜ್ ರವರು ಪುತ್ತೂರು ನಗರ ಸಭಾ ಸದಸ್ಯರಾಗಿದ್ದು, ಯಂಗ್ ಬ್ರಿಗೇಡ್ ನಲ್ಲಿ ಸಕ್ರೀಯರಾಗಿದ್ದಾರೆ.ಕಾಂಗ್ರೆಸ್

Read More
ಕ್ರೈಂರಾಜ್ಯ

ಕೊಡಗು: ರಸ್ತೆಯಲ್ಲಿ ಅಡ್ಡಗಟ್ಟಿ ದರೋಡೆ ಪ್ರಕರಣ- 4 ಮಂದಿ ಆರೋಪಿಗಳನ್ನು ಬಂಧಿಸಿದ ವಿರಾಜಪೇಟೆ ಪೊಲೀಸರು

ಕೊಡುಗು: ವಿರಾಜಪೇಟೆಯ ಮಗ್ಗುಲದ ಡೆಂಟಲ್ ಕಾಲೇಜು ಬಳಿ ಅಕ್ಟೋಬರ್ 7ರಂದು ರಾತ್ರಿ 10:45ಕ್ಕೆಕಾರಿನಲ್ಲಿ ತೆರಳುತ್ತಿದ್ದ ಅನ್ವರ್ ಮತ್ತು ಇಬ್ಬರು ಸ್ನೇಹಿತರನ್ನು ತಡೆದ ದರೋಡೆಕೋರರು ಕಾರಿನಲ್ಲಿದ್ದವರ ನಗದನ್ನು ಲೂಟಿ

Read More
error: Content is protected !!