Uncategorized

ತೊಂಡೆ ಕಾಯಿ ಬಳ್ಳಿಯನ್ನು ಹುಣ್ಣಿಮೆಯಂದೇ ಯಾಕೆ ನೆಡಬೇಕು ಗೊತ್ತಾ?
ತೊಂಡೆ ಕಾಯಿ ನೆಡುವಾಗ ಇರಲಿ ಎಚ್ಚರ…!!!

ಪೃಕೃತಿ ಎಂಬುದು ವಿಚಿತ್ರ. ಪೃಕೃತ್ತಿ ವಿರುದ್ದವಾಗಿ ನಾವು ನಡೆದುಕೊಂಡರೇ ಪೃಕೃತಿಯೇ ನಮಗೆ ಪಾಠ ಕಲಿಸಿದ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ನಮ್ಮ ಪೂರ್ವಜನರು ಯಾವುದೇ

Read More
ಕರಾವಳಿಕ್ರೈಂ

ಕಡಬ: ವಿದ್ಯಾರ್ಥಿನಿಯ ಅತ್ಯಾಚಾರ|ಓರ್ವನನ್ನು ಬಂಧಿಸಿದ ಪೊಲೀಸರು, ಬಾಲಕಿ ಆಸ್ಪತ್ರೆಗೆ ದಾಖಲು

ಕಡಬ :ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಡಬ ಠಾಣೆಯ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದ್ದು, ಖಾಸಗಿ ಶಾಲೆಯೊಂದರಲ್ಲಿ 10 ನೇ

Read More
ಕರಾವಳಿ

ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ಪೂಜೆ ಮಾಡಿದ ಕೇಸರಿ ಫೈರ್ ಬ್ರಾಂಡ್ ಪುರೋಹಿತ

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಕೇಸರಿ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡಿರುವ ಈ ಹಿಂದೆ ಪುತ್ತೂರಿನಲ್ಲಿ ಕೋಮುಪ್ರಚೋಧನಕಾರಿ ಭಾಷಣ ಮಾಡುವ ಮೂಲಕ ವಿವಾದಿತ ವ್ಯಕ್ತಿಯಾಗಿರುವ ಪುರೋಹಿತರೋರ್ವರಿಂದ ಪೂಜೆ ನಡೆಸಿದ್ದು ಕಾಂಗ್ರೆಸ್ ವಲಯದಲ್ಲಿ ಆಕ್ರೋಶ ಸ್ಪೋಟಗೊಳ್ಳುವಂತೆ ಮಾಡಿದೆ. ಕಳೆದ ಹಲವು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯುಧ ಪೂಜೆಯು ವರ್ಷಂಪ್ರತಿ ನಡೆಯುತ್ತಿದೆ. ಆದರೆ ಈ ಬಾರಿಯ ಪೂಜೆಗೆ ಬಂದಿರುವ ಪುರೋಹಿತ ವಿವಾದಕ್ಕೆ ಕಾರಣವಾಗಿದೆ. ಪೂಜೆ ಮಾಡಲು ಬಂದಿರುವ ಪುರೋಹಿತ ವ್ಯಕ್ತಿಯ ಬಗ್ಗೆ ಕರೆಸಿಕೊಂಡ ಕಾಂಗ್ರೆಸ್ ನಾಯಕರುಗಳಿಗೆ ಮಾಹಿತಿ ಇದೆಯೋ ಇಲ್ಲವೋ ಎಂಬುದು ಗೊತ್ತಾಗಿಲ್ಲ. ಆದರೆ ಪುತ್ತೂರಿನಲ್ಲಿ ಹಲವು ಬಾರಿ ಪ್ರತಿಭಟನಾ ಸಭೆಯಲ್ಲಿ ಒಂದು ಕೋಮಿನ ವಿರುದ್ದ ಉದ್ರೇಕಕಾರಿಯಾಗಿ ಮಾತನಾಡಿದ್ದು ಪುತ್ತೂರು ನಗರ ಠಾಣೆಯಲ್ಲಿ ಅವರ ವಿರುದ್ದ ದೂರು ದಾಖಲಾಗಿತ್ತು. ಅಲ್ಪಸಂಖ್ಯಾತ ವಿರೋಧಿಯಾಗಿರುವ ಪುರೋಹಿತರನ್ನು ಕರೆಸಿ ಪೂಜೆ ಮಾಡಿಸಿಕೊಳ್ಳುವ ಅಗತ್ಯತೆ ಕಾಂಗ್ರೆಸ್‌ಗೆ ಯಾಕೆ ಬಂತು ಎಂದು ಪ್ರಶ್ನಿಸಿರುವ ಮೂಲ ಕಾಂಗ್ರೆಸ್ಸಿಗರು ಪುತ್ತೂರಿನಲ್ಲಿ ಹಲವಾರು ಪೂಜಾ ಪುರೋಹಿತರಿರುವಾಗ ವಿವಾದಿತ ವ್ಯಕ್ತಿಯನ್ನೇ ಯಾಕೆ ಕರೆಸಿ ಪೂಜೆ ಮಾಡಿಸಿದ್ದಾರೆ ಎಂಬುದನ್ನು ಅವರನ್ನು ಕರೆಸಿದವರೇ ಕಾರ್ಯಕರ್ತರಿಗೆ ಸ್ಪಷ್ಟನೆ ನೀಡಬೇಕಿದೆ ಎಂಬ ಅಗ್ರಹವೂ ವ್ಯಕ್ತವಾಗಿದೆ.  ಒಟ್ಟಿನಲ್ಲಿ ಕಾಂಗ್ರೆಸ್ ಕಚೇರಿಗೆ ವಿವಾದಿತ ಪುರೋಹಿತ ಆಗಮಿಸಿದ್ದು ನಾಯಕರುಗಳ ವಿರುದ್ದ ಕಾರ್ಯಕರ್ತರಿಗೆ ಸಂಶಯ ಮೂಡಿಸುವಂತೆ ಮಾಡಿದೆ. ಈ ಬೆಳವಣಿಗೆ ಇನ್ನು ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Read More
ರಾಷ್ಟ್ರೀಯ

ಅರುಣಾಚಲ ಪ್ರದೇಶದಲ್ಲಿ ಸೇನಾ ಚಾಪರ್ ಪತನ: ಪೈಲಟ್ ಸಾವು

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು

Read More
ಕರಾವಳಿ

ಪುತ್ತೂರು ಡಿ.ವೈ.ಎಸ್.ಪಿ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಪುತ್ತೂರು ಡಿ.ವೈ.ಎಸ್.ಪಿ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ಆಚರಿಸಲಾಯಿತು.ಅರ್ಚಕರು ಪೂಜಾ ವಿಧಿವಿಧಾನ ನೆರವೇರಿಸಿದರು. ಡಿ.ವೈ.ಎಸ್.ಪಿ ವೀರಯ್ಯ ಹಿರೇಮಠ, ಕಚೇರಿ ಸಿಬ್ಬಂದಿ ವರ್ಗದವರು, ಪೊಲೀಸ್ ಅಧಿಕಾರಿಗಳು ಸಿಬ್ಬಂದಿ

Read More
ಕರಾವಳಿ

ಪುತ್ತೂರಿನಲ್ಲಿ ಆರೆಸ್ಸೆಸ್ ಪಥ ಸಂಚಲನ

ಪುತ್ತೂರು: ಆರೆಸ್ಸೆಸ್ ಸ್ಥಾಪನಾ ದಿನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಗಣವೇಷಧಾರಿ ಸ್ವಯಂಸೇವಕರಿಂದ ಅ.5ರಂದು ಪಥಸಂಚಲನ ನಡೆಯಿತು.ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಿಂದ ಹೊರಟ ಗಣವೇಷಧಾರಿ ಸ್ವಯಂಸೇವಕರು ಆದರ್ಶ

Read More
ರಾಷ್ಟ್ರೀಯ

ಕಂದಕಕ್ಕೆ ಉರುಳಿದ ಬಸ್: 25 ಮಂದಿ ಸಾವು

ಡೆಹ್ರಡೂನ್:  ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ  25 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್ ರಾಜ್ಯದ ಧುಮಕೋಟ್ನ ಬಿರೋಖಲ್ ಪ್ರದೇಶದಲ್ಲಿ ಅ.4ರಂದು ತಡ ರಾತ್ರಿ ಸಂಭವಿಸಿದೆ. ಉತ್ತರಾಖಂಡದ

Read More
ಕರಾವಳಿ

ಪಡೀಲ್ ಚೈತನ್ಯ ಮಿತ್ರ ವೃಂದದ ನೂತನ ಕಛೇರಿ ಉದ್ಘಾಟನೆ, ಗಾಂಧಿ ಜಯಂತಿ ಆಚರಣೆ, ಸನ್ಮಾನ ಕಾರ್ಯಕ್ರಮ

ಪುತ್ತೂರು: ಚೈತನ್ಯ ಮಿತ್ರ ವೃಂದ ಪಡೀಲ್ ಪುತ್ತೂರು ಇದರ ನೂತನ ಕಛೇರಿಯ ಉದ್ಘಾಟನೆ, ಗಾಂಧಿ ಜಯಂತಿ ಹಾಗೂ ಸನ್ಮಾನ ಕಾರ್ಯಕ್ರಮ ಅ.2 ರಂದು ನಡೆಯಿತು. ನೂತನ ಕಛೇರಿಯನ್ನು

Read More
ರಾಷ್ಟ್ರೀಯ

ಕಾಶ್ಮೀರದ ಪಹಾರಿ ಸಮುದಾಯಕ್ಕೆ ಮೀಸಲಾತಿ ಘೋಷಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ರಾಜೌರಿ/ಜಮ್ಮು: ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರು ಇಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಗುಜ್ಜರ್ ಮತ್ತು ಬಕರ್ವಾಲ್‌ಗಳ

Read More
Uncategorizedರಾಜ್ಯ

ಗ್ರಾಮ ಪಂಚಾಯತ್ ಕಟ್ಟಡಕ್ಕೆ ಚಪ್ಪಲಿ ಹಾರ ಹಾಕಿದ ನೌಕರ!

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮ ಪಂಚಾಯತ್ ಕಟ್ಟಡಕ್ಕೆ ಸಿಬ್ಬಂದಿಯೊಬ್ಬ ರವಿವಾರ ರಾತ್ರಿ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ

Read More
error: Content is protected !!