ಕ್ರೀಡೆ

T20 ಮಹಿಳಾ ಏಷ್ಯಾ ಕಪ್ ಕ್ರಿಕೆಟ್- ಭಾರತ ತಂಡ ಪ್ರಕಟ

ನವದೆಹಲಿ: ಅಕ್ಟೋಬರ್‌ 1ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿರುವ ಮಹಿಳಾ ಟಿ20 ಏಷ್ಯಾ ಕಪ್‌ ಟೂರ್ನಿಗೆ, 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕಳೆದ ವಾರ ಇಂಗ್ಲೆಂಡ್‌ ವಿರುದ್ಧ ಮೂರು

Read More
ರಾಷ್ಟ್ರೀಯ

ಆರೆಸ್ಸೆಸ್ ಮುಖ್ಯಸ್ಥ ಭಾಗವತ್-ಮುಸ್ಲಿಂ ಚಿಂತಕರ ಭೇಟಿ

ನವದೆಹಲಿ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್. ವೈ. ಖುರೇಶಿ ಮತ್ತು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಸೇರಿದಂತೆ

Read More
ರಾಜ್ಯ

‘ಪೇ ಸಿಎಂ’ ಅಭಿಯಾನ: ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ-ಬೊಮ್ಮಾಯಿ

ಬೆಂಗಳೂರು: ಪೇ ಸಿಎಂ ಅಭಿಯಾನ ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಪೇ ಸಿಎಂ

Read More
ರಾಜಕೀಯರಾಜ್ಯ

ಎಚ್‌. ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆಗೆ ಭೇಟಿ ಮಾಡಿದರು. ರಾಜ್ಯಸಭಾ ಸದಸ್ಯರಾಗಿರುವ ದೇವೇಗೌಡ ಅವರು

Read More
ರಾಜ್ಯ

ದ್ವೇಷ ಭಾಷಣ: ಹಲವು ಪ್ರಕರಣ ಹಿಂಪಡೆಯಲು ನಿರ್ಧರಿಸಿದ ರಾಜ್ಯ ಸರ್ಕಾರ..!

ಬೆಂಗಳೂರು: ಹಿಂದೂ ಸಮಾಜೋತ್ಸವ, ಜನಜಾಗೃತಿ ಸಮಾವೇಶ ಮತ್ತು ‘ಲವ್‌ ಜಿಹಾದ್‌’ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಕೋಮುದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಗದೀಶ

Read More
ರಾಷ್ಟ್ರೀಯ

ಅಮೆರಿಕ ಮೂಲದ ಮುಸ್ಲಿಂ ಯುವ ದಂಪತಿಗಳು ಹಿಂದೂ ಸಂಪ್ರದಾಯದಂತೆ ವಿವಾಹ!

ವಾರಣಾಸಿ: ಭಾರತಕ್ಕೆ ಭೇಟಿ ನೀಡಿದ ಅಮೆರಿಕ ಮೂಲದ ಯುವ ದಂಪತಿಗಳು ಭಾರತೀಯ ಸಂಸ್ಕೃತಿಯನ್ನು ಇಷ್ಟಪಟ್ಟಿದ್ದಾರೆ. ಅವರಿಬ್ಬರೂ ತ್ರಿಲೋಚನ್ ಮಹಾದೇವನ ದೇವಾಲಯದಲ್ಲಿ ಬಾಬಾ ಭೋಲೆನಾಥ್ ಸಮ್ಮುಖದಲ್ಲಿ ಹಿಂದೂ ಸಂಪ್ರದಾಯಗಳ ಪ್ರಕಾರ

Read More
ಕ್ರೀಡೆರಾಷ್ಟ್ರೀಯ

ಉ.ಪ್ರದೇಶ: ಮಹಿಳಾ ಕಬಡ್ಡಿ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರ ನೀಡಿದ ಅಧಿಕಾರಿ- ವಿಡಿಯೋ ವೈರಲ್

ಲಖನೌ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರವನ್ನು ಬಡಿಸಲಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಕ್ರೀಡಾ ಅಧಿಕಾರಿಯನ್ನು

Read More
ರಾಷ್ಟ್ರೀಯ

ಇನ್ನು ಮುಂದೆ ವಾಹನಕ್ಕೆ ಫ್ಯಾನ್ಸಿ ನಂಬರ್‌‌ ಪಡೆಯಲು ದುಬಾರಿ ಬೆಲೆ

ಮುಂಬೈ: ಮಹಾರಾಷ್ಟ್ರದ ಜನರು ಇನ್ನು ತಮ್ಮ ವಾಹನಕ್ಕೆ ಫ್ಯಾನ್ಸಿ ನಂಬರ್‌ ಪಡೆಯಬೇಕೆಂದರೆ ಈಗ ತೆರುತ್ತಿದ್ದ ಹಣದ ದುಪ್ಪಟ್ಟು ಹಣ ತೆರಬೇಕಾಗುತ್ತದೆ. ಬೆಲೆ ಪರಿಷ್ಕರಣೆಗೆ ರಾಜ್ಯ ಸರ್ಕಾರ ಸಾರಿಗೆ ಇಲಾಖೆ

Read More
ಕರಾವಳಿ

ನರಿಮೊಗರು ಪ್ರಾ.ಕೃ.ಪ.ಸಹಕಾರಿ ಸಂಘದಿಂದ ಬೆಂಗಳೂರಿನಲ್ಲಿ ಸಚಿವ ಎಸ್.ಟಿ ಸೋಮಶೇಖರ್ ಭೇಟಿ

ಪುತ್ತೂರು: ಸಾಲ ಮನ್ನಾ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಬು ಶೆಟ್ಟಿ ನೇತೃತ್ವದ ನಿರ್ದೇಶಕರ ನಿಯೋಗ ಶಾಸಕ ಸಂಜೀವ ಮಠಂದೂರು ಉಪಸ್ಥಿತಿಯಲ್ಲಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅವರನ್ನು ಸೆ.19ರಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ನಿಯಮಾನುಸಾರ 650 ಸದಸ್ಯರು ಸಾಲ ಮನ್ನಾ ಯೋಜನೆಗೆ ಅರ್ಹರಿದ್ದು ಸದ್ರಿ ದಾಖಲಾತಿಯಲ್ಲಿ 401 ಸದಸ್ಯರಿಗೆ ಸಾಲ ಮನ್ನಾ ಯೋಜನೆಯ ಸೌಲಭ್ಯವು ಸಿಕ್ಕಿರುತ್ತದೆ. ಉಳಿದ ಫಲಾನುಭವಿಗಳಿಗೆ ಸಾಲ ಮನ್ನಾ ಸೌಲಭ್ಯವು ಸಿಗದೇ ಇರುವ ಕಾರಣ ಈ ಬಗ್ಗೆ ಶಾಸಕ ಸಂಜೀವ ಮಠಂದೂರುರವರಲ್ಲಿ ವಿಚಾರ ತಿಳಿಸಿದಾಗ ಶಾಸಕರ ಪ್ರಯತ್ನಿದಿಂದ 169ಜನ ಸದಸ್ಯರ ಹೆಸರು ಹಸಿರು ಪಟ್ಟಿಗೆ ಬಂದಿದ್ದು ಹಣ ಬಿಡುಗಡೆಗೆ ಬಾಕಿ ಇರುತ್ತದೆ. ಇನ್ನೂ 80 ಜನ ಸದಸ್ಯರ ಹೆಸರು ಹಸಿರುಪಟ್ಟಿಗೆ ಸೇರಲು ಬಾಕಿ ಇದೆ. ಅವರ ಹೆಸರನ್ನು ತಕ್ಷಣ ಹಸಿರುಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಬಾಬು ಶೆಟ್ಟಿ ನೇತೃತ್ವದ ನಿಯೋಗ ಸಹಕಾರ ಸಚಿವರಲ್ಲಿ ಮನವಿ ಮಾಡಿದರು. ಸಂಘದ ಉಪಾಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ ನಿರ್ದೇಶಕರಾದ ಪರಮೇಶ್ವರ ಭಂಡಾರಿ, ಶಿವರಾಮ, ನಾರಾಯಣ ಪೂಜಾರಿ, ವಿಶ್ವನಾಥ ನಾಯ್ಕ, ಹಸನ್ ಎ, ನಾಗಮ್ಮ, ಬಾಲಕೃಷ್ಣ ಗೌಡ, ಯಮುನಾ, ಲತಾಮೋಹನ ಹಾಗೂ ಸಿಬ್ಬಂದಿ ರೋಹಿತ್‌ರವರು ನಿಯೋಗದಲ್ಲಿದ್ದರು. *ಭರವಸೆ* ಸಾಲ ಮನ್ನಾ ಹಣ ಬಿಡುಗಡೆಯಾಗದೆ ಹಲವು ಫಲಾನುಭವಿಗಳಿಗೆ ತೊಂದರೆಯಾಗಿರುವ ಬಗ್ಗೆ ತಿಳಿದಿದೆ. ರಾಜ್ಯದಲ್ಲಿ ಒಟ್ಟು 10,500 ಮಂದಿಯ ಹೆಸರು ಗ್ರೀನ್ ಲಿಸ್ಟ್‌ನಲ್ಲಿದ್ದು ಹಣ ಬಿಡುಗಡೆಗೆ ಬಾಕಿ ಇದೆ. ಪುತ್ತೂರಿನ ಸಮಸ್ಯೆ ಹಾಗೂ ನಿಮ್ಮ ಬೇಡಿಕೆ ಬಗ್ಗೆ ಶಾಸಕ ಸಂಜೀವ ಮಠಂದೂರು ಈ ಮೊದಲೇ ನನ್ನ ಗಮನಕ್ಕೆ ತಂದಿದ್ದರು. ಮುಂದಿನ ದಿನಗಳಲ್ಲಿ ಸಾಲ ಮನ್ನಾ ಹಣ ಬಿಡುಗಡೆಯಾಗಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್‌ರವರು ನಿಯೋಗಕ್ಕೆ ಭರವಸೆ ನೀಡಿದರು.

Read More
ಕರಾವಳಿಜಿಲ್ಲೆ

ಸುಳ್ಯ : ಬಸ್ಸಿನ ಹಿಂಬದಿಯ ಟಯರ್ ಮಹಿಳೆಯ ಕಾಲಿನ ಮೇಲೆ ಚಲಿಸಿ ಕಾಲು ಮುರಿತ

ಸುಳ್ಯ: ಬೆಳ್ಳಾರೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಿಂದ ಸೋಣಂಗೇರಿ ಬಳಿ ಮಹಿಳೆಯೋರ್ವರು ಇಳಿಯುವ ಸಂದರ್ಭ ಬಿದ್ದು ಕಾಲಿಗೆ ಗಂಭೀರ ಗಾಯಗೊಂಡ ಘಟನೆ ಇಂದು ಸೋಣಂಗೇರಿಯಲ್ಲಿ ನಡೆದಿದೆ. ಮಹಿಳೆ

Read More
error: Content is protected !!