ಬೆಂಗಳೂರು: ಚಾಕು ತೋರಿಸಿ ಬೆದರಿಸಿ ಅತ್ಯಾಚಾರಕ್ಕೆ ಯತ್ನ
ಬೆಂಗಳೂರು: ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಸೆ.10ರ ರಾತ್ರಿ ನಡೆದಿದ್ದು, ಸಾಮಾಜಿಕ ಹೋರಾಟಗಾರರ ಸಹಾಯದಿಂದ ಅಶೋಕ್ ನಗರ
Read Moreಬೆಂಗಳೂರು: ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಸೆ.10ರ ರಾತ್ರಿ ನಡೆದಿದ್ದು, ಸಾಮಾಜಿಕ ಹೋರಾಟಗಾರರ ಸಹಾಯದಿಂದ ಅಶೋಕ್ ನಗರ
Read Moreಪುತ್ತೂರು: ಸರಕಾರದ ಅನ್ಯಾಯ ಮಿತಿ ಮೀರುತ್ತಿದ್ದು ನ್ಯಾಯ ಕೇಳಿದವರಿಗೆ ನ್ಯಾಯ ನಿರಾಕರಣೆಯಾಗುತ್ತಿದೆ. ಸರಕಾರ ಹಿಂದೂ ಧರ್ಮದ ತತ್ವಕ್ಕೆ ಮೋಸ ಮಾಡುವ ಕಾರ್ಯ ಮಾಡುತ್ತಿದ್ದು ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಹಿಂದೂಗಳೇ ಸರಕಾರದ ವಿರುದ್ಧ ಮುಗಿ ಬೀಳಲಿದ್ದಾರೆ ಎಂದು ಮುಸ್ಲಿಂ ಧಾರ್ಮಿಕ ವಿಧ್ವಾಂಸ ಎಸ್.ಬಿ ಮಹಮ್ಮದ್ ದಾರಿಮಿ ಹೇಳಿದರು. ಮಂಗಳೂರಿನಲ್ಲಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆ ವತಿಯಿಂದ ಸೆ.16ರಂದು ಸಂಜೆ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ನಿಮಗೆ ಅಧಿಕಾರ ಇದೆ ಎಂದು ಅನ್ಯಾಯವನ್ನೇ ಮಾಡುತ್ತಿದ್ದೀರಿ. ಇದು ನಿಮಗೆ ತಿರುಗುಬಾಣವಾಗಲಿದ್ದು ಮುಸ್ಲಿಮರು ಮಾತ್ರವಲ್ಲ ಹಿಂದೂಗಳೂ ನಿಮ್ಮ ವಿರುದ್ಧ ಬೀದಿಗಿಳಿಯಲಿದ್ದಾರೆ ಎಂದು ಹೇಳಿದರು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದಾಗ ಸಂಸದರ ಕಾರು ಅಲ್ಲಾಡಿದ್ದನ್ನು ನಾವು ನೋಡಿದ್ದೇವೆ. ನಿಮ್ಮ ಧೋರಣೆ ಬದಲಾಯಿಸದೇ ಇದ್ದಲ್ಲಿ ನಿಮಗೆ ಮುಂದಕ್ಕೂ ಇದೇ ಪರಿಸ್ಥಿತಿ ಬರಲಿದೆ ಎಂದವರು ಹೇಳಿದರು.
Read Moreಪುತ್ತೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಪ್ರಕಾಶ್ ಫೂಟ್ವೇರ್ ಅಂಗಡಿಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ ಘಟನೆ ಸೆ.16ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪ್ರಕಾಶ್ ಫೂಟ್ವೇರ್
Read Moreರಾಜಸ್ಥಾನ: ರಾಜ್ಯದ ದೌಸಾ ಜಿಲ್ಲೆಯ ಅಭನೇರಿ ಬಳಿಯ ಜಸ್ಸಾ ಪಾಡಾ ಹಳ್ಳಿಯಲ್ಲಿ 2 ವರ್ಷದ ಬಾಲಕಿಯೊಬ್ಬಳು 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.
Read Moreಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಈಡಿ) ಸಮನ್ಸ್ ನೀಡಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ‘ಭಾರತ
Read Moreಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಗೆ ಸೆ.15ರಂದು ವಿಧಾನಪರಿಷತ್ ನಲ್ಲಿ ಅಂಗೀಕಾರ ದೊರಕಿತು. ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪ ಬಳಿಕ ಗೃಹ ಸಚಿವ
Read Moreಪುತ್ತೂರು: ಹಿಂದೂ ಸಮಾಜದ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದ್ದು ಮುಂದಕ್ಕೆ ಇದೇ ರೀತಿ ಮುಂದುವರಿದರೆ ಹಿಂದೂ ಸಮಾಜ ಸುಮ್ಮನಿರುವುದಿಲ್ಲ, ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಬಜರಂಗದಳದ
Read Moreಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸೆಪ್ಟೆಂಬರ್ ತಿಂಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕಬಕ ಗ್ರಾ.ಪಂ ವ್ಯಾಪ್ತಿಯ ಮುರ ಗೌಡ ಸಮುದಾಯ ಭವನದಲ್ಲಿ ಸೆ.17ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಕೆಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಉದ್ದೇಶಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More