ಕರಾವಳಿ

ಸುಳ್ಯ: ಉರುಳಿಗೆ ಸಿಲುಕಿ ಚಿರತೆ‌ ಸಾವು- ಇಬ್ಬರ ವಿರುದ್ದ ಪ್ರಕರಣ ದಾಖಲು



ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಉರುಳಿಗೆ ಸಿಲುಕಿ ಸುಮಾರು ಒಂದೂವರೆ ವರ್ಷ ಪ್ರಾಯದ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದ್ದು, ಉರುಳಿಟ್ಟ ಆರೋಪದಲ್ಲಿ ಜಾಗದ ಮಾಲಕರ ಮೇಲೆ ಪ್ರಕರಣ ದಾಖಲಿಸಿಕೊಂಡ‌ ಘಟನೆ ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಜಯರಾಮ ಹಾಗೂ ಪೃಥ್ವಿ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.ಸುಳ್ಯ ರೇಂಜರ್ ಮಂಜುನಾಥ್ ಸಹಿತ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!