ಕರಾವಳಿ

ತನ್ನ ಹುಟ್ಟು ಹಬ್ಬದಂದು ತಾಯಿಯ ಆಶೀರ್ವಾದ ಪಡೆದ ಶಾಸಕ ಅಶೋಕ್ ರೈ



ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಸೆ.2ರಂದು ತನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತನ್ನ ತಾಯಿಯ ಆಶೀರ್ವಾದ ಪಡೆದರು. ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪುತ್ತೂರಿನಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!