ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕರನ್ನು ಸ್ವಾಗತಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆ
ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿರುವ ಸಂತೋಷ್ ರವರನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಹೂಗುಚ್ಚ ನೀಡಿ ಸ್ವಾಗತಿಸುವ ಕಾರ್ಯಕ್ರಮ ಸೆಪ್ಟಂಬರ್ 15ರಂದು ನಡೆಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ನಾಗಪಟ್ಟಣ ಘಟಕದ ಸದಸ್ಯ ಜಗದೀಶ್, ದ.ಕ.ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಜಿಲ್ಲಾ ಸಂಚಾಲಕರು ಶ್ರೀಧರ ನ್ಯಾಯ್ಕ್ ಉಪಸ್ಥಿತರಿದ್ದರು.