Uncategorized

ನೇರಳಕಟ್ಟೆ: ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ



ಮುಂಜಾನೆ 5 ಗಂಟೆ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ನೋಡಿದ ಸ್ಥಳೀಯರು ಕೆರೆಗೆ ಹಾರಿ ಯಾರೋ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ. ಬಳಿಕ ಅವರ ಮೃತದೇಹ ಕೆರೆಯಲ್ಲಿ ಪತ್ತೆ ಆಗಿದೆ.

ಮಾಣಿ ಸಮೀಪದ ನೇರಳಕಟ್ಟೆ ಪರ್ಲೊಟ್ಟು ಎಂಬಲ್ಲಿ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 2ರಂದು ನಡೆದಿದೆ. ಸೂರಿಕುಮೇರು ನಿವಾಸಿ, ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ ಮಾಡಿಕೊಂಡವರು.

Leave a Reply

Your email address will not be published. Required fields are marked *

error: Content is protected !!