ರಾಷ್ಟ್ರೀಯ

ನಮ್ಮ ಸರಕಾರ ‘ಸಬ್ ಕಾ ಸಾಥ್ ಸಬ್ಕಾ ವಿಕಾಸ್’ ಮಂತ್ರ ಅನುಸರಿಸುತ್ತದೆ: ಪ್ರಧಾನಿ ಮೋದಿ



ಬಿಜೆಪಿ ಸರ್ಕಾರವು “ಸಬ್ ಕಾ ಸಾಥ್ ಸಬ್ಕಾ ವಿಕಾಸ್” ಮಂತ್ರವನ್ನು ಅನುಸರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದ ಶಿರಡಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಡಬಲ್ ಇಂಡಿಯಾ ಸರ್ಕಾರದ ಹೆಚ್ಚಿನ ಆದ್ಯತೆಯು ಬಡವರ ಕಲ್ಯಾಣವಾಗಿದೆ” ಮಹಾರಾಷ್ಟ್ರದ ಶಿರಡಿಯಲ್ಲಿ ಸುಮಾರು 7,500 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮಾಡಿದರು.

ಪ್ರಧಾನಿಯವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!