ಪುತ್ತೂರು: ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ (63.ವ) ಅವರು ಹೃದಯಾಘಾತದಿಂದ ನಿಧನರಾದರು.
ಮುಂಡೂರಿನ ಕಲ್ಲಗುಡ್ಡೆಯಲ್ಲಿ ಮಂಜುಶ್ರೀ ಜ್ಯುವೆಲ್ಲರಿ ಶಾಪ್ ನಡೆಸಿಕೊಂಡಿದ್ದ ಅವರಿಗೆ ಅ.29ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.ಮೃತರು ಪತ್ನಿ ಲತಾ, ಪುತ್ರ ಶಿವಕುಮಾರ್ ಹಾಗೂ ಪುತ್ರಿ ಶ್ರುತಿಕಾ ಅವರನ್ನು ಅಗಲಿದ್ದಾರೆ.