ಕರಾವಳಿ

ಹಾವು ಕಡಿತಕ್ಕೊಳಗಾದ ಮಾಜಿ ಶಾಸಕ ಸಂಜೀವ ಮಠಂದೂರು
ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ




ಪುತ್ತೂರು: ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕರಾದ ಅಶೋಕ್ ರೈ ಯವರು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ.

ಮುಂಬೈ ಪ್ರವಾಸದಲ್ಲಿರುವ ಶಾಸಕ ಅಶೋಕ್ ರೈಯವರು ಆಸ್ಪತ್ರೆಯಲ್ಲಿರುವ ಮಾಜಿ ಶಾಸಕರ ಪುತ್ರನ ಮೊಬೈಲ್ ಗೆ ಕರೆ ಮಾಡಿ ಮಟಂದೂರು ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಶೀಘ್ರ ದೇವರ ದಯೆಯಿಂದ ಶೀಘ್ರ ಗುಣಮುಖರಾಗಿ ಎಂದು ಸಂತೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!