ಕರಾವಳಿರಾಜಕೀಯರಾಜ್ಯ

ಹತ್ತೂರಲ್ಲೂ ಸುದ್ದಿಯಾಗುತ್ತಿರುವ ಐತಿಹಾಸಿಕ ಬೆಂಗಳೂರು ಕಂಬಳ



ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ  ನಡೆಯಲಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿದೆ.  ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು ಕರಾವಳಿಯಿಂದ ನೂರೈವತ್ತಕ್ಕೂ ಹೆಚ್ಚು ಜೋಡಿ ಕಂಬಳ ಕೋಣಗಳು  ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ.

ಇದೀಗ ಹತ್ತೂರಲ್ಲೂ ಬೆಂಗಳೂರು ಕಂಬಳದ್ದೇ ಸುದ್ದಿಯಾಗುತ್ತಿದ್ದು ಕರಾವಳಿಯ ಇತಿಹಾಸ ಪ್ರಸಿದ್ದ ಬೆಂಗಳೂರಿನಲ್ಲಿ ನಡೆಯುವ ಕಾರಣ ದೇಶ ವಿದೇಶಗಳ ಜನರು ವೀಕ್ಷಿಸುವ ಸಂಭ್ರಮದಲ್ಲಿದ್ದಾರೆ.

ಬೆಂಗಳೂರಿನಲ್ಲಿ ನಡೆಯುವ ಐತಿಹಾಸಿಕ ಕಂಬಳ  ವೀಕ್ಷಿಸಲು ಜನ ಸಾಗರವೇ ಹರಿದು ಬರುವ ನಿರೀಕ್ಷೆಯಿದ್ದು  ನಡೆಯುತ್ತಿದೆ. ಕಂಬಳ ವೀಕ್ಷಣೆಗೆ ಪ್ರೇಕ್ಷಕರಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇವುವುದಿಲ್ಲ ಎಂದು ಕಂಬಳ  ಆಯೋಜಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!