ಕರಾವಳಿಕ್ರೈಂ

ಕೆದಿಲ ಮನೆಯಿಂದ ಕಳ್ಳತನ: ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ



ಪುತ್ತೂರು: ಕೆಲವು ದಿನಗಳ ಹಿಂದೆ ಕೆದಿಲ ಮನೆಯಿಂದ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್‌ಜಿಲ್ಲಾ ಕಳವು ಆರೋಪಿ ಚಿಕ್ಕಮಗಳೂರು ಇಂದಿರಾ ನಗರ ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕರ್(62ವ) ಎಂಬವರನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ವಿರುದ್ಧ ದ.ಕ. ಜಿಲ್ಲೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ 80ಕ್ಕೂ ಅಧಿಕ ಕಳವು ಪ್ರಕರಣಗಳು ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!