
ಪುತ್ತೂರು: ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಇದರ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಅಸಂಘಟಿತ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿಯಾಗಿರುವ ಶರೀಫ್ ಬಲ್ನಾ ಡ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯ ಕರ್ತರಾಗಿದ್ದಾರೆ.

Like this:
Like Loading...