ಕರಾವಳಿ

ಬೆಳ್ತಂಗಡಿ: ಗೇರುಕಟ್ಟೆಯ ಯುವಕ ಹೃದಯಾಘಾತದಿಂದ ನಿಧನ



ಬೆಳ್ತಂಗಡಿ: ಇಲ್ಲಿನ ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ, ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ (26 ವ) ಜ.4ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿನ್ನೆ ರಾತ್ರಿ ತನಕ ಗೇರುಕಟ್ಟೆ ಪಕ್ಕದ ಅಂಗಡಿಯೊಂದರಲ್ಲಿ ಕೆಲಸ ಮಾಡಿ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದರು.ಬೆಳಿಗ್ಗೆ ತಡವಾದರೂ, ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ.ಮನೆಯವರು ಬಂದು ನೋಡಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದಾಗ ಹೃದಯಾಘಾತದಿಂದ ನಿಧನರಾಗಿರುವುದು ತಿಳಿಯಿತು.

Leave a Reply

Your email address will not be published. Required fields are marked *

error: Content is protected !!