ಕರಾವಳಿರಾಜಕೀಯ

ಪುತ್ತೂರು ನಗರ ಕಾಂಗ್ರೆಸ್ ಸಮಿತಿ ತುರ್ತು ಸಭೆ



ಪುತ್ತೂರು: ನಗರ ಕಾಂಗ್ರೆಸ್ ಸಮಿತಿಯ ತುರ್ತು ಸಭೆಯು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿಯವರ ಅಧ್ಯಕ್ಷತೆಯಲ್ಲಿ ಜ.19ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಶಾಸಕ ಅಶೋಕ್ ಕುಮಾರ್ ರೈಯವರು ಜ.21ರಂದು ನಗರಸಭಾ ವ್ಯಾಪ್ತಿಯ ಹಲವಾರು ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮದ ಯಶಸ್ವಿಯ ಬಗ್ಗೆ ಚರ್ಚೆ ನಡೆಸಲಾಯಿತು, ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!