ಪುತ್ತೂರು ನಗರ ಕಾಂಗ್ರೆಸ್ ಸಮಿತಿ ತುರ್ತು ಸಭೆ
ಪುತ್ತೂರು: ನಗರ ಕಾಂಗ್ರೆಸ್ ಸಮಿತಿಯ ತುರ್ತು ಸಭೆಯು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿಯವರ ಅಧ್ಯಕ್ಷತೆಯಲ್ಲಿ ಜ.19ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
![](https://newsbites.in/wp-content/uploads/2024/01/img-20240119-wa01808563675280873148193-1024x576.jpg)
ಶಾಸಕ ಅಶೋಕ್ ಕುಮಾರ್ ರೈಯವರು ಜ.21ರಂದು ನಗರಸಭಾ ವ್ಯಾಪ್ತಿಯ ಹಲವಾರು ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮದ ಯಶಸ್ವಿಯ ಬಗ್ಗೆ ಚರ್ಚೆ ನಡೆಸಲಾಯಿತು, ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.