ಕರಾವಳಿ

ಪುತ್ತೂರು: ಯುವತಿ ನಿಧನ



ಪುತ್ತೂರು: ಯುವತಿಯೋರ್ವಳು ಅನಾರೋಗ್ಯದಿಂದ ಮೃತಪಟ್ಟ ಘಟನೆ ಇಂದು ವರದಿಯಾಗಿದೆ. ಲಿವರ್ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ನೆಹರೂನಗರದ ದಿ.ಆನಂದ ನಾಯ್ಕ ಎಂಬವರ ಪುತ್ರಿ 29ರ ಹರೆಯದ ಐಶ್ಚರ್ಯ ಇಂದು ಬೆಳಿಗ್ಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಂಜಿನಿಯರ್‌ ಪದವೀಧರೆಯಾಗಿದ್ದರು. ಮೃತರು ತಾಯಿ, ತಂಗಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!