ಕರಾವಳಿರಾಜಕೀಯರಾಜ್ಯ

ಬಿಡಿಎ ಅಧ್ಯಕ್ಷರಾಗಿ ನೇಮಕಗೊಂಡ ಎನ್‌.ಎ ಹ್ಯಾರಿಸ್ ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈ



ಬಿಡಿಎ(ಬೆಂಗಳೂರು ನಗರಾಭಿವೃದ್ದಿ ಪ್ರಾಧಿಕಾರ) ಇದರ ಅಧ್ಯಕ್ಷರಾಗಿ ನೇಮಕವಾಗಿರುವ ಬೆಂಗಳೂರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್‌.ಎ ಹಾರಿಸ್ ರವರನ್ನು‌ ಪುತ್ತೂರು ಶಾಸಕ ಅಶೋಕ್ ರೈ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.‌ ಕಾಂಗ್ರೆಸ್ ಮುಖಂಡ ಮುರಳೀದರ್ ರೈ ಮಟಂತಬೆಟ್ಟು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!