ರಾಜಕೀಯರಾಜ್ಯ

ಬಜೆಟ್: ವಿಧಾನ ಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ



ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಲಿದ್ದು ಇದೀಗ ವಿಧಾನ ಸೌಧಕ್ಕೆ ಆಗಮಿಸಿದ್ದಾರೆ.

ಸಿದ್ದರಾಮಯ್ಯ ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

Leave a Reply

Your email address will not be published. Required fields are marked *

error: Content is protected !!