ಕರಾವಳಿ

ಪುತ್ತೂರು ಸಂಚಾರ ಪೊಲೀಸ್ ಠಾಣಾ ಎಸ್ ಐ ಆಗಿ ಶಾಹಿದ್ ಅಫ್ರಿದಿ-ಕರ್ತವ್ಯಕ್ಕೆ ಹಾಜರು



ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಚುನಾವಣಾ ಆಯೋಗದ ಆದೇಶದಂತೆ ಪುತ್ತೂರು ಟ್ರಾಫಿಕ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿರುವ ಎಸ್ ಐ ಶಾಹಿದ್ ಅಫ್ರಿದಿ ಅವರು ಫೆ. 20ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಚಿಕ್ಕಮಗಳೂರು ಕಂಚನಹಳ್ಳಿ ಪೊಲೀಸ್ ಠಾಣೆಯ ಎಸ್ ಐ ಆಗಿರುವ ಶಾಹಿದ್ ಅಫ್ರಿದಿಯವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು ಇದೀಗ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!