ಕರಾವಳಿರಾಜ್ಯ

ಬಜರಂಗದಳ ಮುಖಂಡ ಮುರಳೀಕೃಷ್ಣ ಹಸಂತಡ್ಕ ಪೊಲೀಸ್ ವಶಕ್ಕೆ



ತುಮಕೂರಿನಲ್ಲಿ ಪ್ರತಿಭಟನೆಯೊಂದರಲ್ಲಿ ಭಾಷಣ ಮಾಡಲು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರನ್ನು ತುಮಕೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುರಳೀಕೃಷ್ಣ ಹಸಂತಡ್ಕರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಬಜರಂಗದಳ ಖಂಡಿಸಿದೆ.

Leave a Reply

Your email address will not be published. Required fields are marked *

error: Content is protected !!