ಕರಾವಳಿಕ್ರೈಂ

ಅಡ್ಯನಡ್ಕದಲ್ಲಿ ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ- ಮೂವರು ಅರೆಸ್ಟ್



ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ, ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಆರೋಪಿಗಳಾದ ಬಂಟ್ವಾಳ ತಾಲೂಕಿನ ಗೂಡಿನಬಳಿಯ ಮಹಮ್ಮದ್ ರಫೀಕ್ ( 35), ಕೇರಳ ಮಂಜೇಶ್ವರ ತಾಲೂಕಿನ ಬಿಂಗಿನಾನಿ ನಿವಾಸಿ ಇಬ್ರಾಹಿಂ ಕಲಂದರ್ (41) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಗಾಳಿಯಡ್ಕದ ದಯಾನಂದ ಎಸ್ (37),  ಎಂಬವರನ್ನು ಬಂಧಿಸಲಾಗಿದ್ದು,ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!