ರಾಜಕೀಯರಾಜ್ಯರಾಷ್ಟ್ರೀಯ

ಲೋಕಸಭೆ ಚುನಾವಣೆ: ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆ



ಲೋಕಸಭಾ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಕಣಕ್ಕಿಳಿಯಲಿದ್ದಾರೆ.



ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ತಮಿಳಿಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣದಿಂದ ಮತ್ತು ನೀಲಗಿರಿಯಿಂದ ಕೇಂದ್ರ ಸಚಿವ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!