ಜಿಲ್ಲೆರಾಜಕೀಯರಾಜ್ಯ

ಅನಂತ ಕುಮಾರ್ ಹೆಗಡೆ ಬೆಂಬಲ ಪಡೆದು ಚುನಾವಣೆ ಎದುರಿಸುತ್ತೇನೆ ಎಂದ ಕಾಗೇರಿ




ಸಂಸದ ಅನಂತಕುಮಾರ ಹೆಗಡೆ ಅವರು ಕ್ಷೇತ್ರವನ್ನು ನಿರಂತರವಾಗಿ ಪ್ರತಿನಿಧಿಸಿ ಬಿಜೆಪಿಗೆ ಗೆಲುವು ತಂದು ಕೊಟ್ಟಿದ್ದಾರೆ. ಜತೆಗೆ, ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸಿದ್ದಾರೆ. ಅವರ ಬೆಂಬಲವನ್ನು ಪಡೆದು ಚುನಾವಣೆ ಎದುರಿಸುತ್ತೇನೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ

ಅನಂತ ಕುಮಾರ್ ಹೆಗಡೆ ರಾಷ್ಟ್ರೀಯತೆ, ಹಿಂದುತ್ವದೆಡೆ ಕ್ಷೇತ್ರದ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಅವರ ಬೆಂಬಲ ಪಡೆದು ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲು ಒಟ್ಟಾಗಿ ಪ್ರಯತ್ನಿಸುತ್ತೇವೆ ಎಂದರು.

Leave a Reply

Your email address will not be published. Required fields are marked *

error: Content is protected !!