ಕರಾವಳಿ

ಬೆಳ್ತಂಗಡಿ: ಹತ್ಯೆಗೀಡಾದವರ ಮನೆಗೆ ಎಂ ಎಸ್ ಮುಹಮ್ಮದ್ ಭೇಟಿ



ಬೆಳ್ತಂಗಡಿ: ತುಮಕೂರುನಲ್ಲಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಳ್ತಂಗಡಿ ತಾಲೂಕಿನ ಮೂವರ ಮನೆಗೆ ಇಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಂ,ಎಸ್ ಮುಹಮ್ಮದ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಶರೀಫ್ ಬಲ್ನಾಡು, ಅಬ್ಬು ನವಗ್ರಾಮ, ಇಬ್ರಾಹಿಂ ಕೆದುಮೂಲೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!