ಕರಾವಳಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ April 1, 2024 news_bites_admin ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎ.1ರಂದು ಗೊನೆ ಮುಹೂರ್ತ ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ವೇ ಮೂ ವಿ.ಎಸ್.ಭಟ್ ಅವರು ಗೊನೆ ಮುಹೂರ್ತ ನೆರವೇರಿಸಿದರು. ಇನ್ನೋರ್ವ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಸಹಕರಿಸಿದರು. Share this:Click to share on WhatsApp (Opens in new window)Click to share on Facebook (Opens in new window)Click to share on Twitter (Opens in new window)Click to share on Telegram (Opens in new window)Like this:Like Loading...