ಕರಾವಳಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ



ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎ.1ರಂದು ಗೊನೆ ಮುಹೂರ್ತ ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ವೇ ಮೂ ವಿ.ಎಸ್.ಭಟ್ ಅವರು ಗೊನೆ ಮುಹೂರ್ತ ನೆರವೇರಿಸಿದರು. ಇನ್ನೋರ್ವ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಸಹಕರಿಸಿದರು.

Leave a Reply

Your email address will not be published. Required fields are marked *

error: Content is protected !!