ರಾಷ್ಟ್ರೀಯ

ಅರವಿಂದ ಕೇಜ್ರಿವಾಲ್’ಗೆ ಎ.15ರವರೆಗೆ ನ್ಯಾಯಾಂಗ ಬಂಧನ



ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಎ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಆದೇಶ ನೀಡಿದೆ.

Leave a Reply

Your email address will not be published. Required fields are marked *

error: Content is protected !!