ಕರಾವಳಿರಾಜಕೀಯರಾಜ್ಯ

ಎ.16ರಂದು ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ   ಕಾರ್ಯಕ್ರಮ ಮುಂದೂಡಿಕೆ




ಪುತ್ತೂರು: ಪುತ್ತೂರಿನಲ್ಲಿ ಎ.16 ರಂದು ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಅವರ ಪುತ್ತೂರು ಚುನಾವಣಾ ಪ್ರಚಾರ ಸಭೆಯನ್ನು ಮುಂದೂಡಲಾಗಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಮುಂದಿನ ದಿನಾಂಕ ನಿಗಧಿಯಾಗಲಿದ್ದು ಆ ಬಳಿಕ ಪ್ರಚಾರ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!