ಕರಾವಳಿರಾಜಕೀಯರಾಜ್ಯ

ಕೊಡಗು: ಸಿಎಂ, ಡಿಸಿಎಂ ಭೇಟಿಯಾದ ಸುಳ್ಯದ ಕಾಂಗ್ರೆಸ್ ನಾಯಕರು

ಕೊಡಗು ಜಿಲ್ಲೆಯ ಮಡಿಕೇರಿ ಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಮಾನ್ಯ ಸಿದ್ದರಾಮಯ್ಯ ರವರು ಮತ್ತು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ರವರನ್ನು ಸುಳ್ಯದ ಕಾಂಗ್ರೆಸ್ ನಾಯಕರುಗಳಾದ ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಭೇಟಿಯಾದರು.

Leave a Reply

Your email address will not be published. Required fields are marked *

error: Content is protected !!