ರಾಜಕೀಯರಾಜ್ಯ

ಕೆ ಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಛಾಟನೆ

ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಕೆ.ಎಸ್ ಈಶ್ವರಪ್ಪ

ಪುತ್ರ ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯಜೇಂದ್ರ ಮನವಿ ಮಾಡಿದ್ದರು. ಆದರೆ ಮನವಿಯನ್ನು ಈಶ್ವರಪ್ಪ ಪುರಸ್ಕರಿಸಿರಲಿಲ್ಲ.

Leave a Reply

Your email address will not be published. Required fields are marked *

error: Content is protected !!