ರಾಜಕೀಯರಾಷ್ಟ್ರೀಯ

ನಾಮಪತ್ರ ವಾಪಸ್ ಪಡೆದ ಕಾಂಗ್ರೆಸ್ ಅಭ್ಯರ್ಥಿ

ಮಧ್ಯಪ್ರದೇಶ: ಇಂದೋರ್ ಲೋಕಸಭಾ ಕ್ಷೇತ್ರದ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದು ಆ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಹಿನ್ನಡೆಯಾಗಿದೆ,

ಕೆಲ ಸಮಯದ ಹಿಂದೆ ಅಕ್ಷಯ್ ಕಾಂತಿ ಅವರು ಬಾಮ್ ರಮೇಶ್ ಮೆಂಡೋಲಾ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶಂಕರ್ ಲಾಲ್ವಾನಿ ಅವರ ಬಳಿ ನಾಮಪತ್ರ ಹಿಂಪಡೆದಿದ್ದಾರೆ ಎಂದು ಹೇಳಲಾಗಿದ್ದು ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!