ಜಿಲ್ಲೆರಾಜಕೀಯ

ಶಿವಮೊಗ್ಗ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ಪುತ್ತೂರು ಶಾಸಕ ಅಶೋಕ್ ರೈ ಪ್ರಚಾರ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಆಜರಿ ಗೋವೆಹಾಡಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ರವರ ಪರ ಪ್ರಚಾರ ಕಾರ್ಯದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಗೀತಾ ಅವರನ್ನು ಬಹು ಮತದಿಂದ ಗೆಲ್ಲಿಸುವಂತೆ ಅಶೋಕ್ ರೈ ಮನವಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!