ಕರಾವಳಿರಾಜ್ಯ

ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ ಭಾಗವಹಿಸಿದ ಶಾಸಕ ಅಶೋಕ್ ರೈ



ಬೆಂಗಳೂರು: ಸರಕಾರಿ ಭರವಸೆ ಸಮಿತಿಯ ಸಭೆಯ ಶಾಸಕರ ಭವನ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರಾದ ಚೆನ್ನಾ ರೆಡ್ಡಿ ಪಾಟೀಲ ತನ್ನೂರ ಅಧ್ಯಕ್ಷತೆಯಲ್ಲಿ ನಡೆಯಿತು.


ಸಮಿತಿ ಸದಸ್ಯರಾಗಿರುವ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಭಾಗವಹಿಸಿ ವಿವಿಧ ಚರ್ಚೆಗಳಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು. ಮೂಲಸೌಲಭ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಬಾಕಿಯಿರುವ ಇಲಾಖಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.

Leave a Reply

Your email address will not be published. Required fields are marked *

error: Content is protected !!