ಕರಾವಳಿ ಪ್ರಕಾಶ್ ಪುರುಷರಕಟ್ಟೆಯವರ ಉತ್ತರ ಕ್ರಿಯೆ ಕಾರ್ಯಕ್ರಮ June 24, 2024 news_bites_admin ಪುತ್ತೂರು: ಇತ್ತೀಚೆಗೆ ನಿಧನ ಹೊಂದಿದ ಪ್ರಕಾಶ್ ಪುರುಷರಕಟ್ಟೆ ಅವರ ಉತ್ತರ ಕ್ರಿಯೆ ಕಾರ್ಯಕ್ರಮ ಜೂ.23ರಂದು ಮದ್ಯಾಹ್ನ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯಿತು. ನೂರಾರು ಮಂದಿ ಆಗಮಿಸಿ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅಂತಿಮ ನಮನ ಸಲ್ಲಿಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...