Uncategorizedಕರಾವಳಿರಾಷ್ಟ್ರೀಯ

ತುಳುನಾಡಿದ ದೈವ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಬ್ರಿಜೇಶ್ ಚೌಟ



ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಬ್ರಿಜೇಶ್ ಚೌಟ ಜೂ.24, ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಸಭೆಯಲ್ಲಿ ಕನ್ನಡದಲ್ಲಿ ಮಾಡಿದ ಪ್ರಮಾಣ ವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿ ಬಳಿಕ ಮಾತೆರೆಗ್ಲಾ ಸೊಲ್ಮೆಲು ಎಂದು ಸಂಸತ್ತನ್ನು ಅಭಿನಂದಿಸಿದರು. ತುಳುನಾಡಿಗೆ, ತುಳುಭಾಷೆಗೆ ಚೌಟ ಅವರು ಸಲ್ಲಿಸಿದ  ಗೌರವಕ್ಕೆ ತುಳುನಾಡಿನ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!