ಕರಾವಳಿ ಬನ್ನೂರು ರೈತ ಸೇವಾ ಸಹಕಾರಿ ಸಂಘದಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಕೆ July 15, 2024 news_bites_admin ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಹಳದಿ ರೋಗದ ಕಾರಣಕ್ಕೆ ಬಹುತೇಕ ಅಡಿಕೆ ಮರಗಳು ಸತ್ತಿದ್ದು ಸರಕಾರದಿಂದ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಬನ್ನೂರು ರೈತ ಸೇವಾ ಸಹಕಾರಿ ಸಂಘದಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. Share this:Click to share on WhatsApp (Opens in new window)Click to share on Facebook (Opens in new window)Click to share on Twitter (Opens in new window)Click to share on Telegram (Opens in new window)Like this:Like Loading...