ಕರಾವಳಿಕ್ರೈಂ

ಉದ್ಯಮಿ ಮಮ್ತಾಜ್ ಅಲಿ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ:



ಮಂಗಳೂರು: ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಅ.9ರಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.



ಪ್ರಕರಣ ಪ್ರಮುಖ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತರು.
ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್ ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!