ಕ್ರೈಂರಾಜ್ಯ

ಸೈಯ್ಯದ್ ಪೀರ್ ದರ್ಗಾವನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು



ಕಲಬುರಗಿ: ಚಿತ್ತಾಪುರ ಪಟ್ಟಣದ ಹೊರವಲಯದ ಕರದಳ್ಳಿ ರಸ್ತೆ ಪಕ್ಕದಲ್ಲಿರುವ ಸೈಯ್ಯದ್ ಪೀರ್ ದರ್ಗಾವನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದಾರೆ.

ದರ್ಗಾದ ಗೇಟ್ ನ ಬೀಗ ಮುರಿದು ಸುತ್ತಲೂ ಕಟ್ಟಿದ್ದ ಕಟ್ಟೆ ಮತ್ತು ದರ್ಗಾದ ಗೋಪುರವನ್ನು ದುಷ್ಕರ್ಮಿಗಳು ಧ್ವಂಸಗೊಳಿದ್ದಾರೆ. ವಿಷಯ ತಿಳಿಯುತ್ತಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!