ಕರಾವಳಿರಾಜಕೀಯ ತಿಂಗಳಾಡಿ ಕಾಂಗ್ರೆಸ್ ಕಾರ್ಯಕರ್ತಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ October 21, 2024 news_bites_admin ಪುತ್ತೂರು: ತಿಂಗಳಾಡಿಯಲ್ಲಿ ಅ.20 ರಂದುಕಾಂಗ್ರೆಸ್ ಕಾರ್ಯಕರ್ತ ರಘುನಾಥ ರೈ ಎಂಬವರಿಗೆ ನಡೆದ ಹಲ್ಲೆ ಕೃತ್ಯವನ್ನು ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ಖಂಡಿಸಿದ್ದಾರೆ. ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಭೇಟಿಯಾಗಿ ಅವರು ಸಾಂತ್ವನ ಹೇಳಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...