ಕರಾವಳಿ

ವಿಟ್ಲ: ಅನಾರೋಗ್ಯದಿಂದ ಯುವತಿ ನಿಧನ

ವಿಟ್ಲ: ಅನಾರೋಗ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ.

ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ಇಂದು ಮೃತಪ್ಪಟ್ಟಿದ್ದಾರೆ. ಮೃತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!