ಕರಾವಳಿ

ಸಿಡಿಲಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಪಿಡಿಒ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ 

ಪುತ್ತೂರು: ಸಿಡಿಲಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ‌ ದಾಖಲಾಗಿರುವ ಬನ್ನೂರು ಗ್ರಾ.ಪಂ ಪಿಡಿಒ ಚಿತ್ರಾವತಿ ಅವರನ್ನು ಶಾಸಕ ಅಶೋಕ್ ರೈ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

Leave a Reply

Your email address will not be published. Required fields are marked *

error: Content is protected !!