ಕರಾವಳಿಜಿಲ್ಲೆರಾಜಕೀಯರಾಜ್ಯ

ಹೇಮನಾಥ ಶೆಟ್ಟಿ ಹೆಗಲಿಗೆ ಕೈ ಇಟ್ಟು ಮಾತನಾಡಿಸಿದ ಡಿಕೆಶಿ..!!



ಪುತ್ತೂರು: ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.‌

ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮದ ಮಧ್ಯೆ ಈ ಮಾತುಕತೆ ನಡೆದಿದ್ದು ಈ ವೇಳೆ ಡಿ.ಕೆ ಶಿವಕುಮಾರ್ ಅವರು ಹೇಮನಾಥ ಶೆಟ್ಟಿಯವರ ಹೆಗಲಿಗೆ ಕೈ ಇಟ್ಟು ಆತ್ಮೀಯತೆಯಿಂದ ಮಾತನಾಡಿದ್ದಾರೆ. ಈಗಾಗಲೇ ಮುಂದಿನ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಆಕಾಂಕ್ಷಿಯಾಗಿರುವ ಕಾವು ಹೇಮನಾಥ ಶೆಟ್ಟಿಯವರು ಡಿಕೆಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ವೇಳೆ ನೂರಾರು ಕಾರ್ಯಕರ್ತರು ಜೊತೆಗಿದ್ದರು.

Leave a Reply

Your email address will not be published. Required fields are marked *

error: Content is protected !!