ಕರಾವಳಿಜಿಲ್ಲೆರಾಜ್ಯರಾಷ್ಟ್ರೀಯ

ಮೈಸೂರಿಗೆ ಎಂಟ್ರಿ ಕೊಟ್ಟ ಭಾರತ್ ಜೋಡೋ ಪಾದಯಾತ್ರೆ



ಮೈಸೂರು: ಎರಡನೇ ದಿನವಾದ ಭಾರತ್ ಜೋಡೊ ಪಾದಯಾತ್ರೆಯು ಮೈಸೂರು ಜಿಲ್ಲೆ ಪ್ರವೇಶಿಸಿದೆ.


ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗ್ರಾಮದಿಂದ ರಾಹುಲ್ ಗಾಂಧಿ ಜೊತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮುಖಂಡರು ಜೊತೆಯಾಗಿದ್ದಾರೆ. ವಿವಿಧ ಕಲಾ ತಂಡಗಳು ಪಾದಯಾತ್ರೆಯ ಮೆರುಗನ್ನು ಹೆಚ್ಚಿಸಿದ್ದು ನೂರಾರು ಮಂದಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!