ಕರಾವಳಿ

ರೆಂಜ: ಶಾಸಕರ ಅನುದಾನದಿಂದ ನಿರ್ಮಿಸಿದ ಆಟೋ ತಂಗುದಾಣ ಉದ್ಘಾಟನೆ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ಶಾಸಕರ ಅನುದಾನದಿಂದ ಆಟೋ ತಂಗುದಾಣ ನಿರ್ಮಿಸಲಾಗಿದ್ದು ಅದನ್ನು ಶಾಸಕ ಅಶೋಕ್ ರೈ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!