23 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ
23 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದೆ.

ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಚಾಮರಾಜನಗರ-ಸಿ.ಎಸ್.ನಿರಂಜನ್ಕುಮಾರ್, ದಕ್ಷಿಣ ಕನ್ನಡ-ಸತೀಶ್ ಕುಂಪಲ, ಚಿಕ್ಕಮಗಳೂರು-ದೇವರಾಜ ಶೆಟ್ಟಿ, ಶಿವಮೊಗ್ಗ-ಎನ್.ಕೆ.ಜಗದೀಶ್, ಉತ್ತರ ಕನ್ನಡ-ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ- ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ-ನಿಂಗಪ್ಪ ಡಿ.ಸುತಗಟ್ಟಿ, ಬೆಳಗಾವಿ ನಗರ-ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ-ಸುಭಾಷ್ ದುಂಡಪ್ಪ ಪಾಟೀಲ್, ಚಿಕ್ಕೋಡಿ-ಸತೀಶ್ ಅಪ್ಪಾಜಿಗೋಲ್, ಬೀದರ್-ಸೋಮನಾಥ್ ಪಾಟೀಲ್, ಕಲಬುರಗಿ ನಗರ-ಚಂದ್ರಕಾಂತ ಬಿ.ಪಾಟೀಲ್, ಕಲಬುರಗಿ ಗ್ರಾಮಾಂತರ-ಅಶೋಕ ಶಾಂತಪ್ಪ ಬಗಲಿ, ಯಾದಗಿರಿ-ಬಸವರಾಜ ವಿಭೂತಿಹಳ್ಳಿ, ಕೊಪ್ಪಳ-ದಡಸುಗೂರು ಬಸವರಾಜ್, ಬಳ್ಳಾರಿ-ಅನಿಲ್ ಕುಮಾರ್ ಮೋಕಾ, ವಿಜಯನಗರ-ಸಂಜೀವರೆಡ್ಡಿ ಎಸ್, ಚಿಕ್ಕಬಳ್ಳಾಪುರ-ಬಿ.ಸಂದೀಪ್, ಕೋಲಾರ-ಓಂ ಶಂಕ್ತಿ ಛಲಪತಿ, ಬೆಂಗಳೂರು ಗ್ರಾಮಾಂತರ-ಎಸ್.ಹರೀಶ್, ಬೆಂಗಳೂರು ಕೇಂದ್ರ-ಎ.ಆರ್.ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ-ಸಿ.ಕೆ.ರಾಮಮೂರ್ತಿ.