ಕರಾವಳಿಕ್ರೈಂ

ಮುಮ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್ ಗೆ ಜಾಮೀನು ಮಂಜೂರು

ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಪ್ರಕರಣದ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ ಪತಿ ಪ್ರಕರಣದ 5ನೇ ಆರೋಪಿ ಶುಐಬ್‌, ಪ್ರಕರಣ ಎರಡನೇ ಆರೋಪಿ ಅಬ್ದುಲ್‌ ಸತ್ತಾರ್‌, ಮೂರನೇ ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, 4ನೇ ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫಾ ಹಾಗೂ 6ನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್‌ಗೆ ಉಚ್ಚ ನ್ಯಾಯಾಲಯ ಜ.23ರಂದು ಜಾಮೀನು ಮಂಜೂರು ಮಾಡಿತ್ತು.

Leave a Reply

Your email address will not be published. Required fields are marked *

error: Content is protected !!