ಅಂತಾರಾಷ್ಟ್ರೀಯಕರಾವಳಿಕ್ರೈಂ

ಉದ್ಯೋಗಕ್ಕೆ ತೆರಳಿದ್ದ ಸುಳ್ಯದ ಯುವಕ ಬ್ಯಾಂಕಾಕ್ ನಲ್ಲಿ ಮೃತ್ಯು

ಸುಳ್ಯ: ಈಜಿಪ್ಟ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ ಯುವಕನೋರ್ವ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ.



ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26ವ) ಮೃತಪಟ್ಟ ಯುವಕ.
ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕಗೊಂಡು ಅಲ್ಲಿಗೆ ತೆರೆಳಲು ವಿಮಾನಕ್ಕಾಗಿ ಬ್ಯಾಂಕಾಕ್ ನಲ್ಲಿ ರೂಮ್ ನಲ್ಲಿ ಇದ್ದರು ಎನ್ನಲಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!